ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾಕ್ ಪರ ಘೋಷಣೆ ಹಿನ್ನಲೆ: ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಿರುವ ಬಿಜೆಪಿ !

ನಾಸೀರ್ ಹುಸೇನ್ ಬೆಂಬಲಿಗನಿಂದ ಪಾಕ್ ಪರ ಘೋಷಣೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಆಕ್ರೋಶವ್ಯಕ್ತಪಡಿಸಿದ್ದು, ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ.
10:18 AM Feb 28, 2024 IST | Nisarga K
ಪಾಕ್ ಪರ ಘೋಷಣೆ ಹಿನ್ನಲೆ: ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಿರುವ ಬಿಜೆಪಿ !

ಮಂಗಳೂರು: ನಾಸೀರ್ ಹುಸೇನ್ ಬೆಂಬಲಿಗನಿಂದ ಪಾಕ್ ಪರ ಘೋಷಣೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಆಕ್ರೋಶವ್ಯಕ್ತಪಡಿಸಿದ್ದು, ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ.

Advertisement

ಈ ಹಿನ್ನಲೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಭಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ.  ಬೆಳಗ್ಗೆ ಹತ್ತು ಗಂಟೆಗೆ ಮುತ್ತಿಗೆ ಸಾಧ್ಯತೆ ಇದ್ದು ಮುನ್ನಚ್ಚರಿಕೆ ಸಲುವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಿದೆ.  ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದಾರೆ.

ಪಾಕ್ ಪರ ಘೋಷಣೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ 50ರಷ್ಟು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Advertisement

 

Advertisement
Tags :
AnnoucementBJPCongressindiaLatestNewsmangaluruNewsKannadaofficepakslogan
Advertisement
Next Article