ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಉಡುಪಿ ಹಳೆ ಡಯಾನ ವೃತ್ತದ ಬಳಿಯ ಖಾಸಗಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
12:31 PM Dec 18, 2023 IST | Ashika S

ಉಡುಪಿ: ಉಡುಪಿ ಹಳೆ ಡಯಾನ ವೃತ್ತದ ಬಳಿಯ ಖಾಸಗಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಿದ್ದಾಪುರದ ರಾಮಕೃಷ್ಣ ಭಟ್ (40) ಎಂದು ಗುರುತಿಸಲಾಗಿದೆ. ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಸತಿಗೃಹದಲ್ಲಿ ಕೊಠಡಿ ಬಾಡಿಗೆ ಪಡೆದಿದ್ದ ಅವರು, ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಪೋಲಿಸ್ ಠಾಣೆಯ ಎ.ಎಸ್.ಐ ಅರುಣ್ ಹಂಗಾರಕಟ್ಟೆ, ತನಿಖಾ ಸಹಾಯಕಿ ಸುಷ್ಮಾ ಘಟನಾ ಸ್ಥಳದಲ್ಲಿದ್ದು ಮಹಜರು ಪ್ರಕ್ರಿಯೆ ನಡೆಸಿದರು. ಶವ ತೆರವುಗೊಳಿಸಲು ಹಾಗೂ ಮಣಿಪಾಲದ ವೈದ್ಯಕೀಯ ಪರೀಕ್ಷಾ ಘಟಕ್ಕೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆಖಾಸಗಿ ವಸತಿಗೃಹಡಯಾನ ವೃತ್ತನೇಣುಬಿಗಿದು
Advertisement
Next Article