ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಿಲೋಮೀಟರ್‌ಗಟ್ಟಲೇ ಅಟ್ಟಾಡಿಸಿ ವ್ಯಕ್ತಿ ಕೊಲೆ

ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ.
10:56 PM Dec 24, 2023 IST | Gayathri SG

ಬೆಂಗಳೂರು: ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ.

Advertisement

ಹತ್ಯೆಯಾದವನನ್ನು ಜೈಪ್ರಕಾಶ್ ಅಲಿಯಾಸ್ ಅಪ್ಪಿ ಎಂದು ಗುರುತಿಸಲಾಗಿದೆ. ಆತನನ್ನು ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು ಬಂದಿದ್ದಾರೆ. ಈ ವೇಳೆ ಲಕ್ಕಸಂದ್ರದ ಹೋಟೆಲೊಂದರ ಒಳಗೆ ಆತ ನುಗ್ಗಿದ್ದು, ಅಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

Advertisement
Advertisement
Tags :
BreakingNewsCrimeNewsLatestNewsNewsKannadaಕೊಲೆ
Advertisement
Next Article