ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫ್ರೈಡ್‌ ಚಿಕನ್‌ಗೆ ಹಣ ನೀಡಲಿಲ್ಲ ಎಂದು ಪತ್ನಿಯನ್ನೇ ಕೊಂದ ಪತಿರಾಯ

ಉತ್ತರ ಪ್ರದೇಶ: ಗಾಜಿಯಾಬಾದ್‌ನ ಪ್ರೇಮ್ ನಗರ ಕಾಲೋನಿಯಲ್ಲಿ ಫ್ರೈಡ್‌ ಚಿಕನ್‌ಗೆ ಹಣ ನೀಡಲಿಲ್ಲ ಎಂದು ಪತ್ನಿಯನ್ನೇ ಪತಿ ಕೊಂದಿರುವ ಭೀಕರ ಘಟನೆಯೊಂದು ವರದಿಯಾಗಿದೆ.
01:05 PM Nov 26, 2023 IST | Ashitha S

ಉತ್ತರ ಪ್ರದೇಶ: ಗಾಜಿಯಾಬಾದ್‌ನ ಪ್ರೇಮ್ ನಗರ ಕಾಲೋನಿಯಲ್ಲಿ ಫ್ರೈಡ್‌ ಚಿಕನ್‌ಗೆ ಹಣ ನೀಡಲಿಲ್ಲ ಎಂದು ಪತ್ನಿಯನ್ನೇ ಪತಿ ಕೊಂದಿರುವ ಭೀಕರ ಘಟನೆಯೊಂದು ವರದಿಯಾಗಿದೆ.

Advertisement

ಘಟನೆಗೆ ಸಂಬಂಧಿಸಿದಂತೆ ಪತಿ ಹುಸೇನ್​​ನನ್ನು ಈಗಾಗಲೇ ಬಂಧಿಸಿರುವುದಾಗಿ ಎಸಿಪಿ ಸಿದ್ಧಾರ್ಥ್ ಗೌತಮ್ ಖಚಿತಪಡಿಸಿದ್ದಾರೆ. ಶುಕ್ರವಾರ ರಾತ್ರಿ ಪತ್ನಿ ನೂರ್ ಬಾನೊ(46) ಮತ್ತು ಪತಿ ಶಾಹಿದ್ ಹುಸೇನ್‌ ಇಬ್ಬರು ಮನೆಗೆ ಬೇಕಾಗುವ ಸಾಮಾಗ್ರಿ ತರಲು ಹೊರಗಡೆ ಹೋಗಿದ್ದಾರೆ.

ಈ ವೇಳೆ ಪತಿ ಹುಸೇನ್‌ ಫ್ರೈಡ್‌ ಚಿಕನ್‌ ಖರೀದಿಸಲು ಮುಂದಾಗಿದ್ದಾನೆ. ಆದರೆ ಪತ್ನಿ ಚಿಕನ್​​ ಖರೀದಿಸಲು ಹಣ ನೀಡದಿದ್ದಾಗ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಜಗಳದ ವೇಳೆ ಹುಸೇನ್ ಪತ್ನಿಯ ಕುತ್ತಿಗೆಗೆ ಕತ್ತರಿಯಿಂದ ಇರಿದಿದ್ದಾನೆ. ನೂರ್ ಬಾನೊಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Advertisement

 

Advertisement
Tags :
crimedeathindiaLatestNewsNewsKannadaPOLICEನವದೆಹಲಿ
Advertisement
Next Article