ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಣಂಬೂರು ಬೀಚ್ ನಲ್ಲಿ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ: ಮೂವರು ಅರೆಸ್ಟ್

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಕಿರಿಕ್ ಮಾಡಿದ್ದಾರೆ.
12:26 PM Feb 05, 2024 IST | Ashitha S

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಕಿರಿಕ್ ಮಾಡಿದ್ದಾರೆ.

Advertisement

ಸದ್ಯ ಪಣಂಬೂರು ಪೊಲೀಸರು ಮೂರು ಮಂದಿ ರಾಮ್ ಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಘಟನೆ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಣಂಬೂರು ಬೀಚ್​ಗೆ ಕೇರಳದ ಯುವಕ ಹಾಘೂ ಬೆಂಗಳೂರಿನ ಯುವತಿ ಬಂದಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕ-ಯುವತಿಯನ್ನು ತಡೆದು ವಿಚಾರಣೆ ನಡೆಸಿ ಕಿರಿಕ್ ಮಾಡಿದ್ದಾರೆ. ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಣಂಬೂರು ಪೊಲೀಸರು ಮೂರು ಮಂದಿ ರಾಮ್ ಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaನೈತಿಕ ಪೊಲೀಸ್ ಗಿರಿಪಣಂಬೂರು ಬೀಚ್ಮಂಗಳೂರು
Advertisement
Next Article