ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್​​ಗಿರಿ

ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಸಾಮಾನ್ಯವಾಗಿದೆ. ಇದೀಗ ಮತ್ತೆ ನೈತಿಕ ಪೊಲೀಸ್​​ಗಿರಿ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದ್ದು, ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನಿಸಲಾಗಿದೆ. ವಾರದ ಹಿಂದೆ ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
04:32 PM Dec 10, 2023 IST | Gayathri SG

ಮಂಗಳೂರು: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಸಾಮಾನ್ಯವಾಗಿದೆ. ಇದೀಗ ಮತ್ತೆ ನೈತಿಕ ಪೊಲೀಸ್​​ಗಿರಿ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದ್ದು, ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನಿಸಲಾಗಿದೆ. ವಾರದ ಹಿಂದೆ ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Advertisement
Advertisement
Tags :
LatestNewsNewsKannadaದಕ್ಷಿಣ ಕನ್ನಡ ಜಿಲ್ಲೆನೈತಿಕ ಪೊಲೀಸ್​ಗಿರಿಮಂಗಳೂರು
Advertisement
Next Article