ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ ಮಗ

ಬಾಗಲಕೋಟೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಗನೇ ತನ್ನ ತಂದೆಯನ್ನು ಕೊಲೆ ಮಾಡಲು ಮೂರು ಲಕ್ಷ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.
10:17 AM Jan 27, 2024 IST | Gayathri SG

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಗನೇ ತನ್ನ ತಂದೆಯನ್ನು ಕೊಲೆ ಮಾಡಲು ಮೂರು ಲಕ್ಷ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.

Advertisement

ಕೊಲೆಯಾದ ವ್ಯಕ್ತಿಯನ್ನು ಚೆನ್ನಪ್ಪ (66) ಎಂದು ಗುರುತಿಸಲಾಗಿದೆ. ವಿಶೇಷಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್‍ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.

ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ, ಸುಪಾರಿ ಪಡೆದು ಕೊಲೆ ಮಾಡಿದ ಮಾಂತೇಶ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement

Advertisement
Tags :
CrimeNewsLatestNewsNewsKannadaಕೊಲೆಬಾಗಲಕೋಟೆ
Advertisement
Next Article