ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾಮೈದನನ್ನು ಬರ್ಬರವಾಗಿ ಹತ್ಯೆಗೈದ ಭಾವ : ಕಾರಣ ಏನು?

ಸ್ವಂತ ಭಾಮೈದುನನ್ನೆ ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರದ ವೆಂಕಟೇಶಪುರದಲ್ಲಿ ನಡೆದಿದೆ. ಕಿರಣ್ ಕುಮಾರ್ (32) ಕೊಲೆಯಾದ ವ್ಯಕ್ತಿ
07:04 PM Apr 09, 2024 IST | Nisarga K
ಭಾಮೈದನನ್ನು ಬರ್ಬರವಾಗಿ ಹತ್ಯೆಗೈದ ಭಾವ : ಕಾರಣ ಏನು?

ಬೆಂಗಳೂರು: ಸ್ವಂತ ಭಾಮೈದುನನ್ನೆ ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರದ ವೆಂಕಟೇಶಪುರದಲ್ಲಿ ನಡೆದಿದೆ. ಕಿರಣ್ ಕುಮಾರ್ (32) ಕೊಲೆಯಾದ ವ್ಯಕ್ತಿ.

Advertisement

ಭಾವ ಲಕ್ಷ್ಮಣ ಎನ್ನುವಾತ ಬೆನ್ನಿಗೆ ಚಾಕು ಇರಿದು ಭಾಮೈದ ಕಿರಣ್ ಕುಮಾರ್ ಅವರನ್ನು ಹತ್ಯೆಗೈದಿದ್ದಾನೆ. ಲಕ್ಷಣ ಮತ್ತು ಆತನ ಪತ್ನಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು ಈ ಸಂಬಂಧ ಭಾವ ಮತ್ತು ಭಾಮೈದನ ನಡುವೆ ಮಾತುಕತೆ ನಡೆದು ನಂತರ ಅದು ಹೊಡೆದಾಟಕ್ಕೆ ತಿರುಗಿದೆ. ಈ ವೇಳೆ ಲಕ್ಷಣ ಕಿರಣ್‌ಗೆ ಹಿಂಬದಿಯಿಂದ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಕಿರಣ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಲಕ್ಷ್ಮಣ್‌ ಸಾವನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕೆ.ಜಿ ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Advertisement
Tags :
bengaluruCASEcrimedeathLatestNewsMURDERNewsKarnatakareason
Advertisement
Next Article