ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿಸಿಎಂ ಶಿವಕುಮಾರ್ ವೈದ್ಯ ಸಲಹೆಗಾರರಾಗಿ ನರಸಿಂಹಜ್ಞಾನಿ ನೇಮಕ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವೈದ್ಯಕೀಯ ಸಲಹೆಗಾರರಾಗಿ ಡಾ.ಬಿ.ಸಿ.ನರಸಿಂಹಜ್ಞಾನಿ ಅವರನ್ನು ನೇಮಕ ಮಾಡಿದೆ.
04:00 PM Jan 27, 2024 IST | Ramya Bolantoor

ದೊಡ್ಡಬಳ್ಳಾಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವೈದ್ಯಕೀಯ ಸಲಹೆಗಾರರಾಗಿ ಡಾ.ಬಿ.ಸಿ.ನರಸಿಂಹಜ್ಞಾನಿ ಅವರನ್ನು ನೇಮಕ ಮಾಡಿದೆ.

Advertisement

ಎಂಬಿಬಿಎಸ್, ಎಂ.ಡಿ, ಎಫ್‌ಐಸಿಎಂ, ಐಡಿಸಿಸಿಎಂ ವಿದ್ಯಾರ್ಹತೆ ಹೊಂದಿರುವ ಡಾ.ನರಸಿಂಹಜ್ಞಾನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿ ವೈದ್ಯಕೀಯ ಸಲಹೆಗಾರರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ವೈದ್ಯ ಡಾ.ನರಸಿಂಹಜ್ಞಾನಿ ಸಾಸಲಿ ಹೋಬಳಿ ಬಂಡಯ್ಯನಪಾಳ್ಯದವರು. ಇಲ್ಲಿನ ಜವಹಾರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರಿನ ನಾಗರಬಾವಿ ಟ್ರೂಲೈಫ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ.

Advertisement

Advertisement
Tags :
LatestNewsNewsKannadaದೊಡ್ಡಬಳ್ಳಾಪುರಶಿವಕುಮಾರ್
Advertisement
Next Article