ನೆರಿಯ: ಕಾರಿನ ಮೇಲೆ ದಾಳಿ ನಡೆಸಿದ ಕಾಡಾನೆ, ಹಲವರಿಗೆ ಗಾಯ
ಬೆಳ್ತಂಗಡಿ ತಾಲೂಕಿನ ನೆರಿಯ ಪೋಸ್ಟ್ ಆಫೀಸ್ ಬಳಿ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆರು ಜನ ಇದ್ದ ಆಲ್ಟೋ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕೆಲವರಿಗೆ ಗಾಯಗಳಾಗಿ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
10:24 PM Nov 27, 2023 IST
|
Ashika S
Tags :
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಪೋಸ್ಟ್ ಆಫೀಸ್ ಬಳಿ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆರು ಜನ ಇದ್ದ ಆಲ್ಟೋ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕೆಲವರಿಗೆ ಗಾಯಗಳಾಗಿ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
Advertisement
ಇನ್ನು ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ.
Advertisement
Advertisement
Advertisement
Next Article