For the best experience, open
https://m.newskannada.com
on your mobile browser.
Advertisement

ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಇಲ್ಲಿನ ಯವತ್ಮಾಲ್‌ದಲ್ಲಿ ಚುನಾವನಾ ರ್ಯಾಲಿಯನ್ನು ಉದ್ದೇಶಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಈ ಸಮಯದಲ್ಲಿ ಅವರು ಅಂಗರಕ್ಷಕರು ಧಾವಿಸಿ. ಆಸ್ಪತ್ರೆಗೆ ಸಾಗಿಸಿದ್ದಾರೆ.
04:54 PM Apr 24, 2024 IST | Ashitha S
ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮಹಾರಾಷ್ಟ್ರ: ಇಲ್ಲಿನ ಯವತ್ಮಾಲ್‌ದಲ್ಲಿ ಚುನಾವನಾ ರ್ಯಾಲಿಯನ್ನು ಉದ್ದೇಶಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಈ ಸಮಯದಲ್ಲಿ ಅವರು ಅಂಗರಕ್ಷಕರು ಧಾವಿಸಿ. ಆಸ್ಪತ್ರೆಗೆ ಸಾಗಿಸಿದ್ದಾರೆ.

Advertisement

ವೈದ್ಯರು ಇದೀಗ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಯವತ್ಮಾಲ್‌ನ ಪುಸಾದ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಡ್ಕರಿ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಅಂಗರಕ್ಷಕರು ಹಾಗೂ ಪಕ್ಷದ ನಾಯಕರು ಧಾವಿಸಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ.

Advertisement

Advertisement
Tags :
Advertisement