ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
05:31 PM May 16, 2024 IST | Chaitra Kulal

ಉಡುಪಿ: ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಖಾಸಗಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ. ಶಂಕರ್ ಉಪಸ್ಥಿತರಿದ್ದರು. ರಘುಪತಿ ಭಟ್ ಅವರು ನೂರಾರು ಮಂದಿ ಹಿತೈಷಿಗಳೊಂದಿಗೆ ತೆರಳಿ ನಾಮ ಪತ್ರ ಸಲ್ಲಿಸಿದರು

Advertisement
Advertisement
Tags :
LatestNewsNewsKarnatakanomination papersnon-party candidateUDUPIಕೆ. ರಘುಪತಿ ಭಟ್
Advertisement
Next Article