ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೇಜಾವರ ಶ್ರೀಗಳಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ

ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಇಂದು ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದರು.
08:05 PM Nov 26, 2023 IST | Ashika S

ಉಡುಪಿ: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಇಂದು ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದರು.

Advertisement

ಇಂದು ಬೆಳಿಗ್ಗೆ ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ ಶ್ರೀಗಳು, ತನ್ನ ಏಳನೇ ವರ್ಷದ ಪಾದಯಾತ್ರೆಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದರು. ಬಳಿಕ ಮಾತನಾಡಿದ ಶ್ರೀಗಳು, ನಮ್ಮ ಜೀವನವೂ ತಪಸ್ಸಾಗಬೇಕು.

ಹಾಗಾಗಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು. ಅಂಥ ಮನಸ್ಥಿತಿ ನಮ್ಮದಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ ಭಗವಂತನಲ್ಲಿ ಭಕ್ತಿ ಬೇಕು ಎಂದರು.

Advertisement

Advertisement
Tags :
LatetsNewsNewsKannadaಉಡುಪಿಕೃಷ್ಣಮಠಗೋಶಾಲೆಪೇಜಾವರವಿಶ್ವಪ್ರಸನ್ನತೀರ್ಥ ಶ್ರೀಪಾದಶಿಷ್ಯರು
Advertisement
Next Article