ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಕೌಂಟರ್ ಕೊಟ್ಟ ಮೋದಿ

ಕಲಬುರಗಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದು,ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್‌ ಅನ್ನ ಉದ್ಘಾಟಿಸಿ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತಾಡಿದ್ದಾರೆ.
05:27 PM Jan 19, 2024 IST | Ashika S

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದು,ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್‌ ಅನ್ನ ಉದ್ಘಾಟಿಸಿ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತಾಡಿದ್ದಾರೆ.

Advertisement

ಈ ವೇಳೆ ಪ್ರಧಾನಿ ನರೇಂದ್ರ ಮೋದಿ​ ಸಿಎಂ ಸಿದ್ದರಾಮಯ್ಯಗೆ ಕೌಂಟರ್ ಕೊಟ್ಟಿದ್ದಾರೆ. ಧಾನಿ ಮೋದಿ ಅವರು ಭಾಷಣ ಮಾಡುತ್ತಿದ್ದ ವೇಳೆ ನೆರದಿದ್ದ ಜನರು ಮೋದಿ ಮೋದಿ ಎಂದು ಕೂಗುತ್ತಿದ್ದರು. ಇದೇ ವೇಳೆ ಪ್ರಧಾನಿ ಮೋದಿ ‘‘ಮುಖ್ಯಮಂತ್ರಿ ಜಿ ಐಸಾ ಹೋತಾ ರೆಹತಾ ಹೈ’’ (ಮುಖ್ಯಮಂತ್ರಿಗಳೇ ಈ ರೀತಿ ಆಗ್ತಾ ಇರುತ್ತೆ) ಎಂದು ಹೇಳಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯನವರು ಏನ್​ ಮಾತಾಡಬೇಕು ಅಂತ ಗೊತ್ತಾಗದೆ ನಗುತ್ತಿದ್ದರು.

Advertisement

ಪ್ರಧಾನಿ ಮೋದಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸ್ವಾಗತ ಮಾಡಿದ್ದಾರೆ. ಆ ವೇಳೆ ಸಿಎಂ ಸಿದ್ದರಾಮಯ್ಯನವರು ನಗು ನಗುತ್ತಾ ಪ್ರಧಾನಿ ಮೋದಿ ಅವರ ಜೊತೆ ಮಾತಾಡಿದ್ದಾರೆ.

Advertisement
Tags :
LatetsNewsNewsKannadaಇಂಡಿಯಾ ಎಂಜಿನಿಯರಿಂಗ್ಏರೋಸ್ಪೇಸ್ ಪಾರ್ಕ್‌ಕಲಬುರಗಿದೇವನಹಳ್ಳಿಬೋಯಿಂಗ್ಮೋದಿ
Advertisement
Next Article