ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪುತ್ತೂರು ನಗರದಲ್ಲಿ ಹದಗೆಟ್ಟ ರಸ್ತೆಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.
03:12 PM Mar 07, 2024 IST | Ashika S

ಪುತ್ತೂರು: ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.

Advertisement

ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ, ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ ಮಧುಕುಮಾರ್ ರವರಿಗೆ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ ಪುತ್ತಿಲ ಪರಿವಾರ ಮನವಿ ಸಲ್ಲಿಸಿದೆ.

Advertisement

ಪುತ್ತಿಲ ಪರಿವಾರದ ಪ್ರಮುಖರಾದ ಪ್ರಸಾದ್ ತಿಂಗಳಾಡಿ , ರಾಜು ಶೆಟ್ಟಿ , ರೂಪೇಶ್ ನಾಯಕ್ ಮನವಿ ಸಲ್ಲಿಸಿದರು.

Advertisement
Tags :
LatetsNewsNewsKannadaPUTTURUಸಂಚಾರ
Advertisement
Next Article