ಪ್ರಣಾವನಂದ ಸ್ವಾಮೀಜಿ ಸ್ವಾಮೀಜಿನೇ ಅಲ್ಲ, ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ: ಮಧು ಬಂಗಾರಪ್ಪ
ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇನೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
09:39 AM Dec 30, 2023 IST
|
Ashika S
ಬೆಂಗಳೂರು: ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇನೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ. ಇದು ನಮ್ಮ ತಂದೆಯವರ ಕಾಲದ್ದು, ಅದನ್ನು ನಿಮಗೆ ಹೇಳೋ ಅವಶ್ಯಕತೆ ಇಲ್ಲ. ಇದು ಹಳೇ ಕೇಸ್ ಚೆಕ್ ಬೌನ್ಸ್ ಬಿಟ್ಟ ಬಿಡಿ, ಅದು ಚೇಂಜ್ ಮಾಡಿ. ಇದು ವೈಯಕ್ತಿಕ ಅಲ್ಲ, ಕಂಪನಿಗೆ ಸಂಬಂಧಿಸಿದ್ದು ನೀವು ನೋಡಿ ಹಾಕಿ ಎಂದು ಮಾಧ್ಯಮದವರಿಗೆ ಹೇಳಿದ್ದಾರೆ.
ಪ್ರಣಾವನಂದ ಸ್ವಾಮೀಜಿ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ. ಪ್ರಣಾವನಂದ ಸ್ವಾಮೀಜಿ ತಲೆಕೆಟ್ಟೋರು. ಬಿ.ಕೆ. ಹರಿಪ್ರಸಾದ್ ಹೇಳಿಕೆಗೂ ಮಧು ಬಂಗಾರಪ್ಪ ನೋ ಕಾಮೆಂಟ್ ಎಂದಿದ್ದಾರೆ.
Advertisement
Advertisement
Next Article