ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಳಗ್ಗೆ 9.30ರವರೆಗೂ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತಿಮ ದರ್ಶನಕ್ಕೆ ಅವಕಾಶ

ನಿನ್ನೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್  ಅವರ ಅಂತಿಮ ದರ್ಶನಕ್ಕೆ ಅವರ ನಿವಾಸ ಕುಟೀರದಲ್ಲೇ ಇಂದು ಬೆಳಗ್ಗೆ 9:30 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
08:22 AM Apr 15, 2024 IST | Ashika S

ಬೆಂಗಳೂರು: ನಿನ್ನೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್  ಅವರ ಅಂತಿಮ ದರ್ಶನಕ್ಕೆ ಅವರ ನಿವಾಸ ಕುಟೀರದಲ್ಲೇ ಇಂದು ಬೆಳಗ್ಗೆ 9:30 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Advertisement

ನಿನ್ನೆ ದರ್ಶನ್, ಪ್ರೇಮ್, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಅಮೂಲ್ಯ, ಗುರುಕಿರಣ್ ಸೇರಿದಂತೆ ಅನೇಕ ತಾರೆಯರು ಅಂತಿಮ ದರ್ಶನ ಪಡೆದಿದ್ದಾರೆ. ಇವತ್ತು ಕೂಡ ಚಿತ್ರರಂಗದ ಅನೇಕ ಗಣ್ಯರು ಮತ್ತು ಉದ್ಯಮಿಗಳು ಕೂಡ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 9:30 ಗಂಟೆಯ ನಂತರ ಚನ್ನರಾಯಪಟ್ಟಣದ ಹಿರಿಸಾವೆ ಬಳಿಯ ಫಾರಂ ಹೌಸ್ ನತ್ತ ಪಾರ್ಥಿವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ.

Advertisement

ಅಂತಿಮ ವಿಧಿವಿಧಾನವನ್ನು ಜಗದೀಶ್ ಅವರ ಪುತ್ರ ಸ್ನೇಹಿತ್ ನೆರವೇರಿಸುತ್ತಾರೆ ಎಂದು ಕುಟುಂಬದ ಮೂಲಗಳ ತಿಳಿಸಿವೆ. ಸೌಂದರ್ಯ ಜಗದೀಶ್ ಅವರ ಫಾರಂ ಹೌಸ್ ನಲ್ಲಿ ಮಧ್ಯಾಹ್ನ 12 ಗಂಟೆಯ ನಂತರ ಅಂತ್ಯಕ್ರಿಯೆ ನೆರವೇರಲಾಗುವುದು.

Advertisement
Tags :
LatetsNewsNewsKarnatakaproducerSoundarya Jagadeesh
Advertisement
Next Article