ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಜುಲೈ 18 ರಂದು ಮತ್ತೆ ತೆರೆಯಲಿದೆ ಪುರಿ ಜಗನ್ನಾಥ ದೇಗುಲದ 'ರತ್ನಭಂಡಾರ'

 ಒಡಿಶಾದ ಪುರಿಯಲ್ಲಿರುವ ಹೆಸರಾಂತ, 12ನೇ ಶತಮಾನದ ಜಗನ್ನಾಥ ದೇಗುಲದ 'ರತ್ನ ಭಂಡಾರ'ವನ್ನು ಜುಲೈ 18 ರಂದು (ಗುರುವಾರ) ಮತ್ತೆ ತೆರೆಯಲಾಗುವುದು ಎಂದು ಜಗನ್ನಾಥ ದೇವಾಲಯದ ಆಡಳಿತ ಮಂಡಳಿ (ಎಸ್‌ಜೆಟಿಎ) ತಿಳಿಸಿದೆ.
04:37 PM Jul 16, 2024 IST | Ashitha S

ಪುರಿ: ಒಡಿಶಾದ ಪುರಿಯಲ್ಲಿರುವ ಹೆಸರಾಂತ, 12ನೇ ಶತಮಾನದ ಜಗನ್ನಾಥ ದೇಗುಲದ 'ರತ್ನ ಭಂಡಾರ'ವನ್ನು ಜುಲೈ 18 ರಂದು (ಗುರುವಾರ) ಮತ್ತೆ ತೆರೆಯಲಾಗುವುದು ಎಂದು ಜಗನ್ನಾಥ ದೇವಾಲಯದ ಆಡಳಿತ ಮಂಡಳಿ (ಎಸ್‌ಜೆಟಿಎ) ತಿಳಿಸಿದೆ.

Advertisement

ಖಜಾನೆಯಲ್ಲಿರುವ ಆಭರಣಗಳ ಪರಿಶೀಲನೆ ಮತ್ತು ಖಜಾನೆ ವ್ಯವಸ್ಥೆಯ ದುರಸ್ತಿ ಕೈಗೊಳ್ಳುವ ಉದ್ದೇಶದಿಂದ ಜುಲೈ 14ರಂದು 'ರತ್ನ ಭಂಡಾರ'ವನ್ನು ತೆರೆಯಲಾಗಿತ್ತು.

ಖಜಾನೆಯ ಒಳ ಮತ್ತು ಹೊರಗಿನ ಕಪಾಟುಗಳಲ್ಲಿ ಇರಿಸಿರುವ ಆಭರಣಗಳು ಮತ್ತು ಇತರೆ ಮೌಲ್ಯಯುತ ವಸ್ತುಗಳನ್ನು ಮರದ ಪೆಟ್ಟಿಗೆಗಳಲ್ಲಿ ಇರಿಸಿ ತಾತ್ಕಾಲಿಕವಾಗಿ ಸ್ಟ್ರಾಂಗ್ ರೂಂಗೆ ಸ್ಥಳಾಂತರಿಸಲು ನಾಲ್ಕು ದಿನಗಳ ನಂತರ ಮತ್ತೆ ತೆರೆಯಲಾಗುವುದು ಎಂದು ಎಸ್‌ಜೆಟಿಎ ಹೇಳಿದೆ.

Advertisement

Advertisement
Tags :
July 18LATEST NEWSNews KarnatakaopenedPuri Ratna BhandarTODAY
Advertisement
Next Article