ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪುತ್ತೂರು: ದಿಢೀರ್ ಅಸ್ವಸ್ಥತೆಗೆ ಒಳಗಾದ ನವವಿವಾಹಿತೆ ಮೃತ್ಯು

ವವಿವಾಹಿತೆ ದಿಢೀರ್ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿನ 7 ರಂದು ನಡೆದಿದೆ.
12:14 PM Nov 08, 2023 IST | Ramya Bolantoor

ಪುತ್ತೂರು: ನವವಿವಾಹಿತೆ ದಿಢೀರ್ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿನ 7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತಪಟ್ಟವರು.
ನ.7 ರಂದು ನಸುಕಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಈಶ್ವರಮಂಗಲದ ಕ್ಲಿನಿಕ್ ಗೆ ಕರೆದುಕೊಂಡು ಬಳಿಕ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement

ಪುಷ್ಪಾರವರಿಗೆ 6 ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಂದೆ ತಾಯಿ ವತಿ ಸಂತೋಷ್ ಕುಲಾಲ್, ಅತ್ತೆ ಹಾಗೂ ಮಾವನನ್ನು ಅಗಲಿದ್ದಾರೆ, ಪುಷ್ಪಾ ಹೃದಯಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

Advertisement
Advertisement
Tags :
deathKARNATAKALatestNewsLatetsNewsNewsKannadaಪುತ್ತೂರು
Advertisement
Next Article