ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ
ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
03:46 PM Apr 29, 2024 IST
|
Ashika S
Tags :
ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು.
ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
Advertisement
ದಿವಾಕರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Advertisement
Advertisement
Next Article