ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯಪಾಲರು ಧ್ವಜಾರೋಹಣದ ವೇಳೆ ಭದ್ರತಾ ಲೋಪ !

75ನೇ ಗಣರಾಜೋತ್ಸವ ಸಂಭ್ರಮಾಚರಣೆ ವೇಳೆ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಮತ್ತು ಸಿಎಂ ಸಿದ್ದರಾಮಯ್ಯರವರ ಮುಂದೆ ಕರಪತ್ರ ಹಿಡಿದು ಒಳನುಗ್ಗಿದ ಪ್ರಸಂಗ ನಡೆದಿದೆ.
11:53 AM Jan 26, 2024 IST | Ashitha S

ಬೆಂಗಳೂರು: 75ನೇ ಗಣರಾಜೋತ್ಸವ ಸಂಭ್ರಮಾಚರಣೆ ವೇಳೆ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಮತ್ತು ಸಿಎಂ  ಮುಂದೆ ಕರಪತ್ರ ಹಿಡಿದು ಒಳನುಗ್ಗಿದ ಪ್ರಸಂಗ ನಡೆದಿದೆ.

Advertisement

ವ್ಯಕ್ತಿ ಸ್ಟೇಜ್ ಮುಂದೆಯಿಂದ ಗ್ರೌಂಡ್ ಒಳಗೆ ಓಡಿ ಬಂದಿದ್ದಾನೆ. ಗ್ರೌಂಡ್ ಒಳಗೆ ಓಡಿ ಬಂದ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯಪಾಲರು ಥಾವರ್​ ಚಂದ್​ ಗೆಹ್ಲೋಟ್​ ಬಳಿ ನಿಂತು ಪೋಸ್ಟರ್ ಪ್ರದರ್ಶನ ಮಾಡಿದ್ದಾನೆ. ಇದನ್ನು ಕಂಡ ಪೊಲೀಸರು ಆತನನ್ನು ಕೂಡಲೆ ಬಂಧಿಸಿದ್ದಾರೆ.

ವ್ಯಕ್ತಿ ಕಣ್ಣೀರಿಡ್ತಾ ಪೋಸ್ಟರ್ ತೋರಿಸಿದ್ದಾನೆ. ಅರೆಸ್ಟ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಕಬ್ಬನ್ ಪಾರ್ಕ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaಧ್ವಜಾರೋಹಣರಾಜ್ಯಪಾಲ
Advertisement
Next Article