ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

33,258 ಹಣತೆಗಳಲ್ಲಿ ಮೂಡಿದ `ಸಿಯಾವರ್ ರಾಮಚಂದ್ರ ಕೀ ಜೈ’ ಘೋಷ!

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಿದ್ಧಗೊಂಡಿದೆ.
06:48 AM Jan 22, 2024 IST | Ramya Bolantoor

ಮುಂಬೈ:ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಿದ್ಧಗೊಂಡಿದೆ. ಈ ಸಮಾರಂಭದಿಂದ ದೇಶದೆಲ್ಲೆಡೆ ಹಬ್ಬದ ವಾತಾವರಣ ಇದೆ.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ-ವಿದೇಶಗಳ ಗಣ್ಯರು ಬಾಲರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಇದೀಗ ಸುಮಾರು 33,258 ಮಣ್ಣಿನ ಹಣತೆಗಳನ್ನು ಬೆಳಗಿಸಿ `ಸಿಯಾವರ್ ರಾಮಚಂದ್ರ ಕೀ ಜೈ’ ಎಂದು ಬರೆದಿದ್ದಾರೆ.

ರಾಮಭಕ್ತರ ಈ ವಿಶೇಷ ಸಾಧನೆ ಗಿನ್ನಿಸ್ ದಾಖಲೆ ಸೇರಿದೆ. ಶನಿವಾರ ರಾತ್ರಿ ಇಲ್ಲಿನ ಚಂದಾ ಕ್ಲಬ್ ಮೈದಾನದಲ್ಲಿ ರಾಜ್ಯ ಸಚಿವ ಸುಧೀರ್ ಮುಂಗಂತಿವಾರ್ ಅವರ ಸಮ್ಮುಖದಲ್ಲಿ ರಾಮಭಕ್ತರು ಈ ಕಾರ್ಯಕ್ರಮ ನಡೆಸಿದ್ದಾರೆ.

Advertisement

 

Advertisement
Tags :
LatestNewsNewsKannadaಅಯೋಧ್ಯೆಮುಂಬೈ
Advertisement
Next Article