ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನ ಪ್ರಾಸಾದ ಸಮರ್ಪಣೆ, ಬ್ರಹ್ಮಕಲಶೋತ್ಸವ

ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.
12:13 PM Feb 19, 2024 IST | Ashitha S

ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.

Advertisement

ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.

ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.

Advertisement

Advertisement
Tags :
indiaLatestNewsNewsKannadaಮಂಗಳೂರುಶ್ರೀವಾದಿರಾಜಹೂವಿನಕೆರೆ
Advertisement
Next Article