ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಹುಲ್​ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿಗೆ ಕಲ್ಲೆಸೆತ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕಾರಿಗೆ ಕಲ್ಲು ಎಸೆದ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಬಿಹಾರದಿಂದ ಮಾಲ್ಡಾಗೆ ತೆರಳುವ ವೇಳೆ ರಾಹುಲ್​ ಗಾಂಧಿ ಕಾರಿಗೆ ಜನರು ಕಲ್ಲು ಎಸೆದಿದ್ದಾರೆ.
05:01 PM Jan 31, 2024 IST | Ashitha S

ಪಶ್ಚಿಮಬಂಗಾಳ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕಾರಿಗೆ ಕಲ್ಲು ಎಸೆದ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಬಿಹಾರದಿಂದ ಮಾಲ್ಡಾಗೆ ತೆರಳುವ ವೇಳೆ ರಾಹುಲ್​ ಗಾಂಧಿ ಕಾರಿಗೆ ಜನರು ಕಲ್ಲು ಎಸೆದಿದ್ದಾರೆ.

Advertisement

ಕಲ್ಲು ಎಸೆದ ಪರಿಣಾಮ ಕಾರಿನ ಗಾಜು ಒಡೆದಿದೆ. ಇದಾದ ಬಳಿಕ ರಾಹುಲ್ ಗಾಂಧಿ ಕಾರಿನಿಂದ ಇಳಿದಿದ್ದಾರೆ. ಅದೇ ಕಾರಿನಲ್ಲಿ ಅಧೀರ್​ ರಂಜನ್​ ಚೌಧರಿ ಕೂಡ ಪ್ರಯಾಣ ಬೆಳೆಸುತ್ತಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್​ ರಂಜನ್​ ಚೌಧರಿ ‘ನಾನು ಕಾರಿನೊಳಗೆ ಇದ್ದೆ. ಯಾರೋ ಹಿಂದಿನಿಂದ ಇಟ್ಟಿಗೆ ಎಸೆದಿದ್ದಾರೆ. ರಾಹುಲ್​ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ ಕೈಗೊಂಡು ಬಂಗಾಳಕ್ಕೆ ಪ್ರವೇಶಿಸಿದಾಗಿನಿಂದ ಅಡೆತಡೆಗಳನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaನವದೆಹಲಿಬೆಂಗಳೂರುರಾಹುಲ್ ಗಾಂಧಿ
Advertisement
Next Article