ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿಂಧನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿ ದಾಳಿ

ಜಿಲ್ಲೆಯ ಸಿಂಧಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ಸಂಭವಿಸಿದೆ.ನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ಸಂಭವಿಸಿದೆ.
11:17 AM Jan 07, 2024 IST | Gayathri SG

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ಸಂಭವಿಸಿದೆ.

Advertisement

ಜನವರಿ 4ರಂದು ಸಂಜೆ ಆದರ್ಶ ಕಾಲೋನಿಯಲ್ಲಿರುವ ಆಸ್ಪತ್ರೆಗೆ ಮಗನೊಂದಿಗೆ ಗಂಗಮ್ಮ ತೆರಳಿದ್ದರು, ಹಿಂದಿರುಗಿ ಬರುತ್ತಿದ್ದ ವೇಳೆ ಮಗ ಪ್ರೀತಂ ಮೇಲೆ ಏಕಾಏಕಿ ದಾಳಿ ನಡೆಸಿದೆ. ಕೆಳಗೆ ಬಿದ್ದು ಒದ್ದಾಡಿದರೂ ಕಾಲು ತೊಡೆ ಭಾಗಕ್ಕೆ ಬಲವಾಗಿ ಕಚ್ಚಿದ್ದು ರಕ್ಷಣೆಗೆಂದು ಹೋದ ತಾಯಿಗೂ ಕಚ್ಚಿದ. ನಾಯಿ ದಾಳಿಯಿಂದ ಮಗನ ರಕ್ಷಿಸಲು ಬಂದ ತಾಯಿಗೂ ಕಚ್ಚಿದೆ. ನಂತರ ಅಲ್ಲೇ ಇದ್ದ ಸ್ಥಳೀಯರು ಬೀದಿ ನಾಯಿಯನ್ನು ಓಡಿಸಿದ್ದಾರೆ.

ಘಟನೆಯ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement

Advertisement
Tags :
BreakingNewsLatestNewsNewsKannadaಬೀದಿನಾಯಿರಾಯಚೂರು
Advertisement
Next Article