ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಸಂಭವಿಸಿದೆ.
08:22 PM Dec 30, 2023 IST | Gayathri SG

ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಸಂಭವಿಸಿದೆ.

Advertisement

ರಷಿಕ್ ಕುಶಾಲಪ್ಪ(20ವರ್ಷ), ಆಕಾಶ್ ಬಿದ್ದಪ್ಪ(20ವರ್ಷ) ಮತ್ತು ಸುದೀಶ್ ಅಯ್ಯಪ್ಪ(20ವರ್ಷ) ಎಂದು ಮೃತರನ್ನು ಗುರುತಿಸಲಾಗಿದೆ.

ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಇವರಲ್ಲಿ ಮೂವರು ಕೊಚ್ಚಿ ಹೋಗಿದ್ದು ಇಬ್ಬರು ದಡ ಸೇರಿದ್ದಾರೆ. ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Tags :
BreakingNewsKODAGULatestNewsNewsKannadaSTUDENTವಿದ್ಯಾರ್ಥಿಗಳು
Advertisement
Next Article