ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಮುರ್ಷಿದಾಬಾದ್​ನಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. 
04:19 PM Jan 07, 2024 IST | Ashika S

ಪಶ್ಚಿಮ ಬಂಗಾಳ:  ಮುರ್ಷಿದಾಬಾದ್​ನಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ.

Advertisement

ಭಾನುವಾರ ಮಧ್ಯಾಹ್ನ ಸತ್ಯನ್ ಮನೆ ಸಮೀಪ ಫ್ಲ್ಯಾಟ್‌ನ ಕೆಳಗಿರುವ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸತ್ಯನ್‌ನ ಮೇಲೆ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸತ್ಯನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

ಚೌಧರಿ ಮುರ್ಷದಾಬಾದ್​ನ ಬಹರಂಪುರ ನಿವಾಸಿ, ಆ ಕ್ಷೇತ್ರದ ಪ್ರಭಾವಿ ನಾಯಕರಾಗಿದ್ದಾರೆ.  ಘಟನೆಯಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement
Tags :
LatetsNewsNewsKannadaಗುಂಡಿಕ್ಕಿ ಹತ್ಯೆಟಿಎಂಸಿ ನಾಯಕದುಷ್ಕರ್ಮಿದುಷ್ಕರ್ಮಿಗಳುಮುರ್ಷಿದಾಬಾದ್‌ಸತ್ಯನ್ ಚೌಧರಿಹತ್ಯೆ
Advertisement
Next Article