ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ  ಶನಿವಾರ ರಾತ್ರಿ ನಡೆದಿದೆ. 
07:08 AM Dec 17, 2023 IST | Ashika S

ಪುತ್ತೂರು: ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ  ಶನಿವಾರ ರಾತ್ರಿ ನಡೆದಿದೆ.

Advertisement

ಬಂಟ್ವಾಳ ಮೂಲದ ಅಹಮ್ಮದ್ ಆಶಿಕ್ ಅಕ್ಮಲ್ (18) ಮೃತಪಟ್ಟ ಯುವಕ.

ಮಂಗಳೂರಿನಿಂದ ಪುತ್ತೂರಿನ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಹೋದರೂ, ಕಬಕ ಕಡೆಯಿಂದ ಆಗಮಿಸಿದ ದ್ವಿಚಕ್ರ ವಾಹನ ಸವಾರ  ಬಂದು ಡಿಕ್ಕಿ ಹೊಡೆದು, ಬಸ್ ಚಕ್ರ ದಡಿಗೆ ಸಿಲುಕಿದ್ದಾನೆ ಎಂದು  ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement

ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿದ್ದು, ಬಸ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.

ವಾಹನದಡಿ ಸಿಲುಕಿದ ಸವಾರನನ್ನು ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಿಸಿದ್ದು, ಮೃತಪಟ್ಟಿರುವ ಖಚಿತವಾದ ಹಿನ್ನಲೆ ಸರ್ಕಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

Advertisement
Tags :
LatetsNewsNewsKannadaಕಬಕಡಿಕ್ಕಿದ್ವಿಚಕ್ರ ವಾಹನಮೃತಸರ್ಕಾರಿ ಬಸ್
Advertisement
Next Article