ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲು

ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ರಮೇಶ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
09:45 PM Nov 29, 2023 IST | Ashika S

ಬೆಂಗಳೂರು: ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ರಮೇಶ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರಂತೆ. ಹೀಗಾಗಿ ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್​ ಡಿಸ್ಚಾರ್ಜ್​​ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್​ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ರಮೇಶ್ ಪತ್ನಿ ಸರೋಜಾ ಹೆಗಡೆ ತಿಳಿಸಿದ್ದಾರೆ.

Advertisement

Advertisement
Tags :
LatetsNewsNewsKannadaಆಸ್ಪತ್ರೆಬಿಜಿಎಸ್ ಆಸ್ಪತ್ರೆಮಂಡ್ಯ ರಮೇಶ್ಹಿರಿಯ ನಟ
Advertisement
Next Article