ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು
ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ ಪ್ರತಿಭಟನೆ ನಡೆಸಿದರು.
04:00 PM Feb 09, 2024 IST
|
Gayathri SG
Tags :
ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ ಪ್ರತಿಭಟನೆ ನಡೆಸಿದರು.
Advertisement
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ -ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Advertisement
Advertisement
Advertisement
Next Article