ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು

ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ‌ ಪ್ರತಿಭಟನೆ ನಡೆಸಿದರು.
04:00 PM Feb 09, 2024 IST | Gayathri SG

ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ‌ ಪ್ರತಿಭಟನೆ ನಡೆಸಿದರು.

Advertisement

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ -ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಿ ಹನುಮಾನ್‌ ಚಾಲೀಸಾ ಪಠಣ ಮಾಡಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Tags :
NewsKannadaUDUPIಕೆರೆಗೋಡುಭಜರಂಗದಳಮಂಡ್ಯವಿಶ್ವ ಹಿಂದೂ ಪರಿಷತ್‌ಹನುಮಾನ್ ಚಾಲೀಸಾ
Advertisement
Next Article