ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿಯನ್ನು 'ಗರ್ಭಗುಡಿ'ಗೆ ಬಿಡಬಾರದಿತ್ತು ಎಂದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಮಾದದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರವಾಗಲಿದೆ ಎಂದು ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
03:42 PM Jan 23, 2024 IST | Ashitha S

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಮಾದದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರವಾಗಲಿದೆ ಎಂದು ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅಯೋ‍ಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣಪ್ರತಿಷ್ಠಾಪನೆ ನಡೆಸಿಕೊಟ್ಟಿದ್ದು ತಪ್ಪು, ಉಪವಾಸ ಮಾಡದೇ ಮಾಡಿದ್ದು ತಪ್ಪು, ರಾಮಮಂದಿರದ ಕೆಲಸ ಸಂಪೂರ್ಣ ಆಗಿಲ್ಲ. ಅವರನ್ನು ಗರ್ಭಗುಡಿಗೆ ಹೋಗಲು ಬಿಡಬಾರದಿತ್ತು.

ಕೈಯಲ್ಲಿ ಕೊಡುವ ಬದಲು ಬಾಯಿಗೆ ತೀರ್ಥ ಹಾಕಿದ್ದು ತಪ್ಪು, ಇದು ಹಿಂದೂ ಧರ್ಮಕ್ಕೆ ಬಂದ ದುಸ್ಥಿತಿ ಎಂದು ಹೇಳಿದ್ದಾರೆ.

Advertisement

Advertisement
Tags :
ವೀರಪ್ಪ ಮೊಯ್ಲಿ
Advertisement
Next Article