ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೈಸೂರು: ಜಮೀನಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

ಹುಣಸೂರು ತಾಲೂಕು ಕಿಕ್ಕೇರಿ ಕಟ್ಟೆ ಗ್ರಾಮದ ರೈತ ಮಹಿಳೆ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
08:48 AM Jan 13, 2024 IST | Gayathri SG

ಮೈಸೂರು: ಹುಣಸೂರು ತಾಲೂಕು ಕಿಕ್ಕೇರಿ ಕಟ್ಟೆ ಗ್ರಾಮದ ರೈತ ಮಹಿಳೆ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.

Advertisement

ಮೀನಾಕ್ಷಿ ಕಾಡಾನೆ ದಾಳಿಯಿಂದ ಗಾಯಗೊಂಡ ರೈತ ಮಹಿಳೆ. ಆನೆ ದಾಳಿ ಮಾಡುತ್ತಿದ್ದಂತೆ, ಸ್ಥಳದಲ್ಲೇ ಇದ್ದ ಮೀನಾಕ್ಷಿ ಪತಿ ಜೋರಾಗಿ ಕೂಗಿಕೊಂಡಿದ್ದಾರೆ. ಧ್ವನಿ ಕೇಳುತ್ತಿದ್ದಂತೆ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಜನರು ಬರುತ್ತಿದ್ದಂತೆ ಆನೆ ಓಡಿ ಹೋಗಿದೆ. ಬಳಿಕ ಸಾರ್ವಜನಿಕರು ಗಾಯಾಳು ಮೀನಾಕ್ಷಿ ಅವನರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement
Advertisement
Tags :
LatestNewsNewsKannadaಕಾಡಾನೆಮೈಸೂರು
Advertisement
Next Article