ಮೈಸೂರು: ಜಮೀನಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ
ಹುಣಸೂರು ತಾಲೂಕು ಕಿಕ್ಕೇರಿ ಕಟ್ಟೆ ಗ್ರಾಮದ ರೈತ ಮಹಿಳೆ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
08:48 AM Jan 13, 2024 IST
|
Gayathri SG
Tags :
ಮೈಸೂರು: ಹುಣಸೂರು ತಾಲೂಕು ಕಿಕ್ಕೇರಿ ಕಟ್ಟೆ ಗ್ರಾಮದ ರೈತ ಮಹಿಳೆ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
Advertisement
ಮೀನಾಕ್ಷಿ ಕಾಡಾನೆ ದಾಳಿಯಿಂದ ಗಾಯಗೊಂಡ ರೈತ ಮಹಿಳೆ. ಆನೆ ದಾಳಿ ಮಾಡುತ್ತಿದ್ದಂತೆ, ಸ್ಥಳದಲ್ಲೇ ಇದ್ದ ಮೀನಾಕ್ಷಿ ಪತಿ ಜೋರಾಗಿ ಕೂಗಿಕೊಂಡಿದ್ದಾರೆ. ಧ್ವನಿ ಕೇಳುತ್ತಿದ್ದಂತೆ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಜನರು ಬರುತ್ತಿದ್ದಂತೆ ಆನೆ ಓಡಿ ಹೋಗಿದೆ. ಬಳಿಕ ಸಾರ್ವಜನಿಕರು ಗಾಯಾಳು ಮೀನಾಕ್ಷಿ ಅವನರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
Advertisement
Advertisement
Next Article