For the best experience, open
https://m.newskannada.com
on your mobile browser.
Advertisement

ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಇಲ್ಲಿನ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.
05:24 PM Mar 12, 2024 IST | Ashitha S
ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಉಪ್ಪಿನಂಗಡಿ: ಇಲ್ಲಿನ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.

Advertisement

ನೇತ್ರಾವತಿಯಲ್ಲಿ ಹಾಯಾಗಿ ತಿರುಗಾಡುತ್ತಿರುವ ಆನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ.ಈ ಆನೆ ಕೊಯ್ಯೂರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿಗೆ ಬಂದು ಕರಂಬಾರು ಸುದೆಪಿಲ ಸಮೀಪ ನೇತ್ರಾವತಿಯಲ್ಲಿ ಜಳಕ ಮಾಡಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚಾರಿಸಿದೆ.

ಸದ್ಯ ಆನೆಯನ್ನು ಕಾಡಿಗಟ್ಟಲು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭವಾಗಿದೆ.

Advertisement

Advertisement
Tags :
Advertisement