ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಇಲ್ಲಿನ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.
05:24 PM Mar 12, 2024 IST | Ashitha S

ಉಪ್ಪಿನಂಗಡಿ: ಇಲ್ಲಿನ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.

Advertisement

ನೇತ್ರಾವತಿಯಲ್ಲಿ ಹಾಯಾಗಿ ತಿರುಗಾಡುತ್ತಿರುವ ಆನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ.ಈ ಆನೆ ಕೊಯ್ಯೂರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿಗೆ ಬಂದು ಕರಂಬಾರು ಸುದೆಪಿಲ ಸಮೀಪ ನೇತ್ರಾವತಿಯಲ್ಲಿ ಜಳಕ ಮಾಡಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚಾರಿಸಿದೆ.

ಸದ್ಯ ಆನೆಯನ್ನು ಕಾಡಿಗಟ್ಟಲು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭವಾಗಿದೆ.

Advertisement

 

Advertisement
Tags :
GOVERNMENTindiaKARNATAKALatestNewsNewsKannadaಕಾಡಾನೆನೇತ್ರಾವತಿಬೆಂಗಳೂರುಮಂಗಳೂರು
Advertisement
Next Article