For the best experience, open
https://m.newskannada.com
on your mobile browser.
Advertisement

ವಿದ್ಯಾರ್ಥಿಗಳೇ ಜ.22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ- ಯಶ್ ಪಾಲ್ ಸುವರ್ಣ

ಜನವರಿ 22ರಂದು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆಯಲು ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ ಕೊಟ್ಟಿದ್ದಾರೆ.
08:39 AM Jan 21, 2024 IST | Gayathri SG
ವಿದ್ಯಾರ್ಥಿಗಳೇ ಜ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ  ಯಶ್ ಪಾಲ್ ಸುವರ್ಣ

ಉಡುಪಿ: ಜನವರಿ 22ರಂದು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆಯಲು ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ ಕೊಟ್ಟಿದ್ದಾರೆ.

Advertisement

ವಿದ್ಯಾರ್ಥಿಗಳೇ ರಜೆ ಮಾಡಿ ರಾಮೋತ್ಸವದಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಹೊಂದಿದೆ. ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ. ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ಮಾತ್ರ ರಜೆ ಘೋಷಣೆ ಮಾಡಿಲ್ಲ ಅಂತ ಪೋಸ್ಟ್​ ಮಾಡಿದ್ದಾರೆ.

ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು ನ್ಯಾಯ ಒದಗಿಸಲು ನಾನು ಸಿದ್ದ ಎಂದು ಹೇಳಿದ್ದಾರೆ.

Advertisement

Advertisement
Tags :
Advertisement