ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹುಬ್ಬಳ್ಳಿ: ಶ್ವಾನಕ್ಕಾಗಿ ಆತ್ಮಹತ್ಯೆಗೆ ಶರಣಾದ ಯುವಕ

ಎರಡು ಲಕ್ಷ ಮೌಲ್ಯದ ನಾಯಿ ಬೇಕೆಂದು ಹಠ ಹಿಡಿದಿದ್ದ ಯುವಕ ನಾಯಿ ಪಡೆಯಲು ಆಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಕಾರವಾರ ರಸ್ತೆಯ ಮಿಷನ್ ಕಂಪೌಂಡ್‌ನಲ್ಲಿ ನಡೆದಿದೆ.
02:52 PM Dec 01, 2023 IST | Ashika S

ಹುಬ್ಬಳ್ಳಿ: ಎರಡು ಲಕ್ಷ ಮೌಲ್ಯದ ನಾಯಿ ಬೇಕೆಂದು ಹಠ ಹಿಡಿದಿದ್ದ ಯುವಕ ನಾಯಿ ಪಡೆಯಲು ಆಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಕಾರವಾರ ರಸ್ತೆಯ ಮಿಷನ್ ಕಂಪೌಂಡ್‌ನಲ್ಲಿ ನಡೆದಿದೆ.

Advertisement

ನಾಯಿ ಪ್ರೀತಿಯೇ ಯುವಕನನ್ನು ಬಲಿ ಪಡೆದಿದ್ದು, ಹುಬ್ಬಳ್ಳಿಯ ಮಿಷನ್‌ ಕಂಪೌಂಡ್‌ನಲ್ಲಿ ಈ ಘಟನೆ ನಡೆದಿದೆ. ಅಲೆನ್ ಭಸ್ಮ (24) ಆತಹತ್ಯೆಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಎರಡು ಲಕ್ಷ ಮೌಲ್ಯದ ನಾಯಿಮರಿ ಕೊಡಿಸುವಂತೆ ಹಠ ಮಾಡಿದ್ದ ಅಲೆನ್, ಮನೆಯವರು ಕೊಡಿಸದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಾಯಿ ಮೇಲಿನ ಪ್ರೀತಿಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆನಾಯಿಯುವಕಹಠ
Advertisement
Next Article